Versions
KNV ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
ERVKN ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿ ಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.
IRVKN ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು. PE