Versions
KNV ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
ERVKN ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು.
IRVKN ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.