Versions
KNV ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
ERVKN ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದುದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.
IRVKN ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.